Featured

ಉಡುಪಿ: ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್ ಫಿಶ್’ – Vishwanews24

ಉಡುಪಿ: ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್ ಫಿಶ್’

ಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ “ಗೋಲ್ಡನ್ ಅಂಜಲ್ ಫಿಶ್ ’ ಬಿದ್ದಿದೆ. ಅಟ್ಲಾಂಟಿಕ್ ಸರೋವರದಲ್ಲಿ ಹೆಚ್ಚಾಗಿ ಕಂಡುಬರುವ ಈ ಅಪರೂಪದ ಮೀನು ತನ್ನ ಬಂಗಾರ ಬಣ್ಣದಿಂದಲೇ ಆಕರ್ಷನೀಯವಾಗಿದೆ.

ಮಲ್ಪೆ ಕಡಲ ತೀರದ ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಇದೇ ವೇಳೆ ಅವರ ಬಲೆಗೆ 16 ಕೆಜಿಯ ಬಂಗಾರ ಬಣ್ಣದ ಮೀನು ಬಿದ್ದಿದೆ. ದಡಕ್ಕೆ ಈ ಮೀನನ್ನು ತಂದ ಬಳಿಕ ಈ ಅಪರೂಪದ ಮೀನು ಖರೀದಿಗಾಗಿ ಭಾರಿ ಪೈಪೋಟಿ ನಡೆದಿತ್ತು. ಈ ವೇಳೆ ಸುರೇಶ್ ಎನ್ನುವವರು ಕೆಜಿಗೆ ಆರುನೂರು ರೂಪಾಯಿಗಳಂತೆ ಇಡೀ ಮೀನನ್ನೇ 9,600 ಗೆ ಖರೀದಿ ಮಾಡಿದರು.

ಗೋಲ್ಡನ್ ಅಂಜಲ್ ಮೀನು ಹೆಚ್ಚಾಗಿ ಅಟ್ಲಾಂಟಿಕ್ ಸರೋವರದಲ್ಲಿ ಕಂಡು ಬರುತ್ತದೆ. ಇದಲ್ಲದೆ ಪ್ರಾಕೃತಿಕ ವೈಚಿತ್ರದಿಂದಾಗಿ ಇಲ್ಲವೇ ಅನುವಂಶಿಕದಿಂದಾಗಿ ಈ ಮೀನಿಗೆ ಬಂಗಾರ ಬಣ್ಣದ ಬರಲು ಸಾಧ್ಯವಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

4 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago