Featured

ಉಡುಪಿ: ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್ ಫಿಶ್’ – Vishwanews24

ಉಡುಪಿ: ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್ ಫಿಶ್’

ಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ “ಗೋಲ್ಡನ್ ಅಂಜಲ್ ಫಿಶ್ ’ ಬಿದ್ದಿದೆ. ಅಟ್ಲಾಂಟಿಕ್ ಸರೋವರದಲ್ಲಿ ಹೆಚ್ಚಾಗಿ ಕಂಡುಬರುವ ಈ ಅಪರೂಪದ ಮೀನು ತನ್ನ ಬಂಗಾರ ಬಣ್ಣದಿಂದಲೇ ಆಕರ್ಷನೀಯವಾಗಿದೆ.

ಮಲ್ಪೆ ಕಡಲ ತೀರದ ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಇದೇ ವೇಳೆ ಅವರ ಬಲೆಗೆ 16 ಕೆಜಿಯ ಬಂಗಾರ ಬಣ್ಣದ ಮೀನು ಬಿದ್ದಿದೆ. ದಡಕ್ಕೆ ಈ ಮೀನನ್ನು ತಂದ ಬಳಿಕ ಈ ಅಪರೂಪದ ಮೀನು ಖರೀದಿಗಾಗಿ ಭಾರಿ ಪೈಪೋಟಿ ನಡೆದಿತ್ತು. ಈ ವೇಳೆ ಸುರೇಶ್ ಎನ್ನುವವರು ಕೆಜಿಗೆ ಆರುನೂರು ರೂಪಾಯಿಗಳಂತೆ ಇಡೀ ಮೀನನ್ನೇ 9,600 ಗೆ ಖರೀದಿ ಮಾಡಿದರು.

ಗೋಲ್ಡನ್ ಅಂಜಲ್ ಮೀನು ಹೆಚ್ಚಾಗಿ ಅಟ್ಲಾಂಟಿಕ್ ಸರೋವರದಲ್ಲಿ ಕಂಡು ಬರುತ್ತದೆ. ಇದಲ್ಲದೆ ಪ್ರಾಕೃತಿಕ ವೈಚಿತ್ರದಿಂದಾಗಿ ಇಲ್ಲವೇ ಅನುವಂಶಿಕದಿಂದಾಗಿ ಈ ಮೀನಿಗೆ ಬಂಗಾರ ಬಣ್ಣದ ಬರಲು ಸಾಧ್ಯವಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

10 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

12 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

12 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

13 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

13 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

13 hours ago