ಉಡುಪಿ : ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ ನಿರ್ಮಾಣ ಕಾಮಗಾರಿಯನ್ನು ಡಿ.22ರಿಂದ ಪ್ರಾರಂಭಿಸಲಾಗುವುದು.
ಈ ಹಿನ್ನೆಲೆಯಲ್ಲಿ ಬಂದರನ್ನು ಪ್ರವೇಶಿಸುವ ಎಲ್ಲಾ ವಾಹನಗಳು ಮಲ್ಪೆ ಜಂಕ್ಷನ್ನಿಂದ ಶಿವಸಾಗರ್ ಹೋಟೆಲ್ ಮಾರ್ಗವಾಗಿ ರಾಜ್ಫಿಶ್ ಮಿಲ್ ಕ್ರಾಸ್ ಮೂಲಕ ಹಾಗೂ ಕೊಳ ಹನುಮಾನ್ ನಗರ ರಸ್ತೆ ಮೂಲಕ ಕೊಚ್ಚಿನ್ ಶಿಪ್ಯಾರ್ಡ್ ಬಳಿ ಇರುವ (ಬಂದರಿನ ಹಿಂದಿನ) ಗೇಟ್ ಮೂಲಕ ಮಲ್ಪೆ ಬಂದರನ್ನು ಪ್ರವೇಶಿಸಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮಲ್ಪೆ ಮೀನುಗಾರಿಕಾ ಬಂದರು ಯೋಜನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…