ಉಡುಪಿ: ಮಳೆಗಾಲ ವಿಪತ್ತು ನಿರ್ವಹಣೆಗೆ ಕಂಟ್ರೋಲ್‌ ರೂಂ ಆರಂಭ, ತುರ್ತಾಗಿ ಬೇಕಾದ ದೂರವಾಣಿ ಸಂಖ್ಯೆಗಳು ಇಲ್ಲಿದೆ ನೋಡಿ vishwanews24

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್‌) ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಉಡುಪಿ ತಾಲೂಕು ಕಚೇರಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ತುರ್ತು ವಿಪತ್ತು ನಿರ್ವಹಣೆಗಾಗಿ 24×7 ಕಂಟ್ರೋಲ್‌ ರೂಂ ತೆರೆಯಲಾಗಿದೆ. ಸಾರ್ವಜನಿಕರು ಪ್ರಾಕೃತಿಕ ವಿಕೋಪವಾದ ಗಾಳಿ, ಮಳೆ ಇತ್ಯಾದಿಗಳಿಂದ ಯಾವುದೇ ಹಾನಿಯಾದಲ್ಲಿ ಕಂಟ್ರೋಲ್‌ ರೂಂ ನಂ. 0820-2520417ಕ್ಕೆ ಸಂಪರ್ಕಿಸುವಂತೆ ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್‌ ತಿಳಿಸಿದ್ದಾರೆ.

ಉಡುಪಿ ನಗರಸಭೆ ಕಂಟ್ರೋಲ್‌ ರೂಂ. 0820-2593366/2520306
ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್‌ ರೂಂ 0820-2574802

ಮೆಸ್ಕಾಂ
24×7 ಹೆಲ್ಪ್ ಲೈನ್‌ 1912
ಕಾರ್ಕಳ: 9448289501
ಹೆಬ್ರಿ: 9480833051
ಮಣಿಪಾಲ: 9448998727
ಉಡುಪಿ: 9448289439
ಕಾಪು: 9448289498
ಬ್ರಹ್ಮಾವರ: 9448289497
ಕೋಟ: 9480880473
ಕುಂದಾಪುರ: 9448289500
ಶಂಕರನಾರಾಯಣ : 9480880497
ತಲ್ಲೂರು: 9480880498
ಬೈಂದೂರು: 9448289499

ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ ಅಲ್ಲದೆ ಮೆಸ್ಕಾಂ, ಅಗ್ನಿಶಾಮಕ, ಪೊಲೀಸ್‌ ಮತ್ತು ಆರೋಗ್ಯ ಸೇವೆಗಳ ತುರ್ತು ದೂರವಾಣಿ ಸಂಖ್ಯೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗಳನ್ನು ಇಲ್ಲಿ ನೀಡಲಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಮೂರು ತಂಡಗಳನ್ನು ರಚಿಸಿ ಮೇಲುಸ್ತುವಾರಿ ವಹಿಸಲಾಗಿದೆ.
ಉಡುಪಿ ಪಶ್ಚಿಮ
ಎಂ. ರಾಜಶೇಖರ(ಕಿರಿಯ ಅಭಿಯಂತರ) 9448263410
ಅಶ್ವಿ‌ನಿ (ಕಿರಿಯ ಅಭಿಯಂತರ) 8867674040
ನಾರಾಯಣ ಎಸ್‌.ಎಸ್‌.(ಸಮುದಾಯ ಸಂಘಟನಾಧಿಕಾರಿ) 9448723833
ಪ್ರಸನ್ನಕುಮಾರ್‌ ಎ.ಜೆ.(ಕಿರಿಯ ಆರೋಗ್ಯ ಪರಿವೀಕ್ಷಕ) 8722662191

ಉಡುಪಿ-ಪೂರ್ವ
ದುರ್ಗಾಪ್ರಸಾದ್‌(ಕಿರಿಯ ಅಭಿಯಂತರ) 9741943666
ಧನಂಜಯ ಡಿ.ಬಿ.(ಕಂದಾಯ ಅಧಿಕಾರಿಗಳು) 8762083841
ಕರುಣಾಕರ ವಿ.(ಹಿರಿಯ ಆರೋಗ್ಯ ಪರಿವೀಕ್ಷಕ) 9844623515

ಉಡುಪಿ ಕೇಂದ್ರ
ಶಶಿರೇಖಾ(ಕಿರಿಯ ಆರೋಗ್ಯ ನಿರೀಕ್ಷಕ) 8296840456
ಪಾಂಡುರಂಗ(ಕಂದಾಯ ನಿರೀಕ್ಷಕ) 9980250642

ಜಿಲ್ಲಾ ಕೇಂದ್ರ (ಜಿಲ್ಲಾಧಿಕಾರಿ ಕಚೇರಿ) ಹೆಲ್ಪ್ಲೈನ್‌-1077

ಆರೋಗ್ಯ ಇಲಾಖೆ
ಜಿಲ್ಲಾಸ್ಪತ್ರೆ ಉಡುಪಿ ಸಹಾಯವಾಣಿ-9449827833
ಕುಂದಾಪುರ-9740881226

ಕುಂದಾಪುರದ ತುರ್ತು ಸಂಪರ್ಕಗಳು
ಮೆಸ್ಕಾಂ 08254230382
ತಾಲೂಕು ಕಚೇರಿ 08254230357
ಎಎಸ್‌ಪಿ ಕಚೇರಿ 08254232338
ಅಗ್ನಿಶಾಮಕ ಕಚೇರಿ 983130980
ಪುರಸಭೆ 08254230410

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago