Featured

ಉಡುಪಿ : ಮಳೆ ಹಾನಿಗೆ ಕೇಂದ್ರದಿoದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಬಿಡುಗಡೆ : ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಮಳೆ ಹಾನಿಗೆ ಕೇಂದ್ರದಿoದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಬಿಡುಗಡೆ : ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕಳೆದ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 629.03 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ 701.00 ಕೋಟಿ ರೂ. ಗಳ ನೆರವಿನ ಅನುಮೋದನೆಯನ್ನು ಎಸ್.ಡಿ.ಆರ್.ಎಫ್ ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಯಲ್ಲಿ ನಡೆದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಅನಾವೃಷ್ಟಿ ಕಾರಣದಿಂದ 2020 ನೇ ಸಾಲಿನಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ 113.69 ಕೋಟಿ ರೂ. ಗಳನ್ನು ಎಸ್.ಡಿ.ಆರ್.ಎಫ್ ಮಾನದಂಡಗಳ ಅಡಿಯಲ್ಲಿ ಅನುಮೋದನೆ ನೀಡಿದೆ.

2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು 750.12 ಕೋಟಿ ರೂ.ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿರುವುದಾಗಿ ಸಚಿವೆ ತಿಳಿಸಿರುತ್ತಾರೆ.

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

1 day ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 days ago