ಉಡುಪಿ: ಪ್ರಕೃತಿ ವಿಕೋಪದಿಂದ ಮನೆ ಮತ್ತು ಆಸ್ತಿಪಾಸ್ತಿ ಕಳೆದುಕೊಂಡ ಕಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಜೂರು ಗ್ರಾಮದ ಜನರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿ, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರಧನದ ಚೆಕ್ ನ್ನು ಮನೆಯವರಿಗೆ ಹಸ್ತಾಂತರಿಸಿದರು.
ಈ ವೇಳೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೋರಯ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಳ್ಳಿ,ಸ್ಥಳೀಯ ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಕ್ಷದ ಪ್ರಮುಖರು ಇದ್ದರು.
ಕೆಂಜೂರು ನಿವಾಸಿಗಳಾದ ಪ್ರಕೃತಿ ವಿಕೋಪದ ಸಂತ್ರಸ್ತರಾದ ಕಮಲ ಕುಲಾಲ, ನರಸಿಂಹ ಕುಲಾಲ್,ಅಮ್ಮಣ್ಣಿ ಕುಲಾಲರಿಗೆ ತಲಾ 95,100ರೂ.ಗಳ ಪ್ರಥಮ ಹಂತದ ಪರಿಹಾರ ಮೊತ್ತವನ್ನು ವಿತರಿಸಲಾಯಿತು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…