ಉಡುಪಿ: ಪ್ರಕೃತಿ ವಿಕೋಪದಿಂದ ಮನೆ ಮತ್ತು ಆಸ್ತಿಪಾಸ್ತಿ ಕಳೆದುಕೊಂಡ ಕಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಜೂರು ಗ್ರಾಮದ ಜನರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿ, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರಧನದ ಚೆಕ್ ನ್ನು ಮನೆಯವರಿಗೆ ಹಸ್ತಾಂತರಿಸಿದರು.
ಈ ವೇಳೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೋರಯ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಳ್ಳಿ,ಸ್ಥಳೀಯ ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಕ್ಷದ ಪ್ರಮುಖರು ಇದ್ದರು.
ಕೆಂಜೂರು ನಿವಾಸಿಗಳಾದ ಪ್ರಕೃತಿ ವಿಕೋಪದ ಸಂತ್ರಸ್ತರಾದ ಕಮಲ ಕುಲಾಲ, ನರಸಿಂಹ ಕುಲಾಲ್,ಅಮ್ಮಣ್ಣಿ ಕುಲಾಲರಿಗೆ ತಲಾ 95,100ರೂ.ಗಳ ಪ್ರಥಮ ಹಂತದ ಪರಿಹಾರ ಮೊತ್ತವನ್ನು ವಿತರಿಸಲಾಯಿತು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…