ಉಡುಪಿ: ಪ್ರಕೃತಿ ವಿಕೋಪದಿಂದ ಮನೆ ಮತ್ತು ಆಸ್ತಿಪಾಸ್ತಿ ಕಳೆದುಕೊಂಡ ಕಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಜೂರು ಗ್ರಾಮದ ಜನರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿ, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರಧನದ ಚೆಕ್ ನ್ನು ಮನೆಯವರಿಗೆ ಹಸ್ತಾಂತರಿಸಿದರು.
ಈ ವೇಳೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೋರಯ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಳ್ಳಿ,ಸ್ಥಳೀಯ ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಕ್ಷದ ಪ್ರಮುಖರು ಇದ್ದರು.
ಕೆಂಜೂರು ನಿವಾಸಿಗಳಾದ ಪ್ರಕೃತಿ ವಿಕೋಪದ ಸಂತ್ರಸ್ತರಾದ ಕಮಲ ಕುಲಾಲ, ನರಸಿಂಹ ಕುಲಾಲ್,ಅಮ್ಮಣ್ಣಿ ಕುಲಾಲರಿಗೆ ತಲಾ 95,100ರೂ.ಗಳ ಪ್ರಥಮ ಹಂತದ ಪರಿಹಾರ ಮೊತ್ತವನ್ನು ವಿತರಿಸಲಾಯಿತು.
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…
ಪಾಸ್ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…