ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ
ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.
ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ-1 & 11ರ ಕೋಷ್ಟಕದ ಕ್ರಮ ಸಂಖ್ಯೆ (5) ರಲ್ಲಿ ಈ ಬದಲಾವಣೆ ಮಾಡಲಾಗಿದೆ. ಈ ರಜೆಯನ್ನು ನೆಗೋಷಿಯಬಲ್ ಇನ್ನು ಮೆಂಟ್ ಆಕ್ಟ್, 1881 (1881ರ ಅಧಿನಿಯಮ ಸಂಖ್ಯೆ:26) ರನ್ವಯ ಸಹ ಘೋಷಿಸಿದೆ.
ಇದನ್ನೂ ಓದಿ:
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]