ಉಡುಪಿ, : ಮಾಂಕಾಳ್ ವೈದ್ಯರನ್ನು ಗೃಹ ಸಚಿವರಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಾವು ಒತ್ತಾಯಿಸುತ್ತೇನೆ ಎಂಬುದಾಗಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.
ಕಾರ್ಕಳದಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಗೋ ಹತ್ಯೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಕಾಂಗ್ರೆಸ್ ಪಕ್ಷದ ಧರಣಿಯ ನಡುವೆಯೂ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದೆವು, ಆದರೆ ಈಗ ಸಿದ್ದರಾಮಯ್ಯ ಸರ್ಕಾರ ಗೋಹತ್ಯೆಗೆ ಬೆಂಬಲ ಕೊಡ್ತಾ ಇದೆ.
ಮಾಂಕಾಳ್ ವೈದ್ಯರು ಗೋ ಹತ್ಯೆ ವಿಚಾರವಾಗಿ ಉತ್ತಮ ಹೇಳಿಕೆ ನೀಡಿದ್ದು, ಗೋಹತ್ಯೆ ಮಾಡಿದರೆ ಸರ್ಕಲ್ ನಲ್ಲಿ ಗುಂಡಿಕ್ಕುವುದಾಗಿ ಹೇಳಿದ್ದಾರೆ. ರಾಜಕಾರಣವನ್ನು ಮರೆತು ಮಾಂಕಾಳ್ ವೈದ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಅವರನ್ನು ಗೃಹ ಸಚಿವರಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಾವು ಒತ್ತಾಯಿಸುತ್ತೇನೆ ಎಂಬುದಾಗಿ ತಿಳಿಸಿದ್ದಾರೆ
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…