Featured

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ : ಬಿ.ಸಿ.ಪಾಟೀಲ್ -Vishwanews24

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ : ಬಿ.ಸಿ.ಪಾಟೀಲ್ -Vishwanews24

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಅವರ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಕ್ಕಿಸಿ ಹಾಕಿದ್ದಾರೆ. ಶೀಘ್ರದಲ್ಲಿ ಸತ್ಯ ಹೊರಬರುತ್ತದೆ. ನಂತರ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನವನ್ನು ಪಕ್ಷದ ವರಿಷ್ಠರು ಕೊಡತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ ನಿರ್ನಾಮವಾಗಿದೆ. ಕೂಸು ಹುಟ್ಟೋಕು ಮುಂಚೆ ಕುಲಾವಿ ಹೊಲಿಸಿದರು ಎಂದ ಹಾಗಾಯಿತು ಎಂದು ಲೇವಡಿ ಮಾಡಿದರು.

2023 ಚುನಾವಣೆ ಬರಬೇಕು. ಅದರಲ್ಲಿ ಜನರು ಕೊಟ್ಟ ಫಲಿತಾಂಶ ಬರಬೇಕು. ಕಾಂಗ್ರೆಸ್ ನವರ ಕನಸು ನನಸಾಗದು. ಮತ್ತೆ ಬಿಜೆಪಿ ಬರುತ್ತದೆ. ನಾವೇ ಸರ್ಕಾರ ನಡೆಸುತ್ತೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

19 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago