ಉಡುಪಿ

ಉಡುಪಿ:  ಮಾರ್ಚ್ 6ರಿಂದ 8ರವರೆಗೆ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ-ಗ್ರಾಮೋತ್ಸವ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – Vishwanews24

ಉಡುಪಿ:  ಮಾರ್ಚ್ 6ರಿಂದ 8ರವರೆಗೆ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ-ಗ್ರಾಮೋತ್ಸವ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಸುಮಾರು 63 ವರ್ಷಗಳ ಇತಿಹಾಸವಿರುವ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ ಕಾರ್ಯಕ್ರಮವೂ ಮಾರ್ಚ್ ದಿನಾಂಕ 6 ರಿಂದ ಆರಂಭಗೊಂಡು 8 ರವರೆಗೆ ನಡೆಯಲಿದೆ ಎಂದು ಅರಸು ಪಟ್ಟದ ಗುರಿಕಾರ , ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ , ತಿಂಗಳೆ ವಿಕ್ರಮಾರ್ಜುನ‌ ಹೆಗ್ಗಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಬಾರಿಯ ಕಾರ್ಯಕ್ರಮವೂ “ಶಿವ ಪಾರಮ್ಯ”ಶೀರ್ಷಿಕೆಯಡಿಯಲ್ಲಿ ನಡೆಯಲಿದ್ದು ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಆಳ್ವಾಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ ಮೋಹನ್ ಆಳ್ವಾ ವಹಿಸಲಿದ್ದು ಕೆ.ಎಸ್ ನಿತ್ಯಾನಂದ ,ಚಿಕ್ಕಮಗಳೂರು ಗೌರವ ಉಪಸ್ಥಿತಿ ಇರಲಿದ್ದಾರೆ ಎಂದರು.
ಅಂದು ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ ತಿಂಗಳೆ ಪ್ರಶಸ್ತಿ , ಮಂಜುನಾಥ ಅಡಿಗ ಉಪ್ಪಳರಿಗೆ ಸೇವಾ ಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಅವರು ತಿಳಿಸಿದರು.

ಡಾ ವೀಣಾ ಬನ್ನಂಜೆ ಹಾಗೂ ಎನ್ ಆರ್ ದಾಮೋದರ ಶರ್ಮ ” ಶಿವ ಪಾರಮ್ಯ” ಕುರಿತಾಗಿ ಉಪನ್ಯಾಸ ಹಾಗೂ ಜ್ಯೋತಿ ಮಹಾದೇವ್,ಅಮೃತ ಕಡಿಯಾಳಿ,ಪ್ರಜ್ಞಾ ಮಾರ್ಪಳ್ಳಿ,ರೇವತಿ ನಾಡಿಗೇರ್, ರಮ್ಯ ಸೀತಾನದಿ ಇವರಿಂದ ಕವಿಸಮಯ ನಡೆಯಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಯಕ್ಷಗುರು ಸಂಜೀವ ಸುವರ್ಣ ಬಿಡುಗಡೆಗೊಳಿಸಿದರು.

ಮಾರ್ಚ್ 6 ರಂದು ನಾಡ್ಪಲು ಗ್ರಾಮೋತ್ಸವ,ಮಾರ್ಚ್ 8 ರಂದು ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ನಾಡ್ಪಾಲು ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಕುಮಾರ್,ಕೆಳಚಾವಡಿ ಪ್ರಕಾಶ ಶೆಟ್ಟಿ, ಕಿರಣ್ ಕುಮಾರ್ ಬೈಲೂರು, ಸದಾನಂದ,ರಮೇಶ್,ಉಪಸ್ಥಿತರಿದ್ದರು.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago