Featured

ಉಡುಪಿ : ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಕಳ್ಳ – ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಸ್ಕೂಟರ್ ಮಾಯ – Vishwanews24

ಉಡುಪಿ : ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಕಳ್ಳ – ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಸ್ಕೂಟರ್ ಮಾಯ

ಉಡುಪಿ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣದ ಪಂಚಾಯತ್ ವ್ಯಾಪ್ತಿಯಲ್ಲಿ ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ.

ಈ ನಡುವೆ ಕಳ್ಳರನಕ್ಕಾಗಿ ಖತರ್ನಾಕ್‌ ಐಡಿಯಾಗಳನ್ನು ಬಳಸುತ್ತಿದ್ದಾರೆ . ಆದ್ರೆ ಏ.9ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕೋಟ ಸಮೀಪದ ಉಪ್ಲಾಡಿ ನಿವಾಸಿ ರವಿ ಅವರು ಸಾಲಿಗ್ರಾಮ ಪೇಟೆಯಲ್ಲಿರುವ ಐಸ್ ಸ್ಪೈಸ್ ರೆಸ್ಟೋರೆಂಟ್ ಮುಂಭಾಗ ಸ್ಕೂಟರ್‌ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದರು. ಈ ವೇಳೆ ಯಾವುದೋ ಗಡಿಬಿಡಿಯಲ್ಲಿ ಬೈಕ್‌ ಕೀಯನ್ನು ಅದರಲ್ಲೇ ಇಟ್ಟಿದ್ದರು. ಇದನ್ನು ಗಮನಿಸಿದ ಕಳ್ಳ ಹಿಂದೆ ತಿರುಗುತ್ತಿದ್ದಂತೆ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ್ದಾನೆ ಎಂದು ತಿಳಿಯಲಾಗಿದೆ.

Vishwa News 24

Recent Posts

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

9 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

21 minutes ago

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

34 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

51 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

1 hour ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

1 hour ago