ಉಡುಪಿ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣದ ಪಂಚಾಯತ್ ವ್ಯಾಪ್ತಿಯಲ್ಲಿ ಜ್ಯೂಸ್ ಕುಡಿಯಲೆಂದು ತೆರಳಿದಾಗ ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ.
ಈ ನಡುವೆ ಕಳ್ಳರನಕ್ಕಾಗಿ ಖತರ್ನಾಕ್ ಐಡಿಯಾಗಳನ್ನು ಬಳಸುತ್ತಿದ್ದಾರೆ . ಆದ್ರೆ ಏ.9ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕೋಟ ಸಮೀಪದ ಉಪ್ಲಾಡಿ ನಿವಾಸಿ ರವಿ ಅವರು ಸಾಲಿಗ್ರಾಮ ಪೇಟೆಯಲ್ಲಿರುವ ಐಸ್ ಸ್ಪೈಸ್ ರೆಸ್ಟೋರೆಂಟ್ ಮುಂಭಾಗ ಸ್ಕೂಟರ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದರು. ಈ ವೇಳೆ ಯಾವುದೋ ಗಡಿಬಿಡಿಯಲ್ಲಿ ಬೈಕ್ ಕೀಯನ್ನು ಅದರಲ್ಲೇ ಇಟ್ಟಿದ್ದರು. ಇದನ್ನು ಗಮನಿಸಿದ ಕಳ್ಳ ಹಿಂದೆ ತಿರುಗುತ್ತಿದ್ದಂತೆ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ್ದಾನೆ ಎಂದು ತಿಳಿಯಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…