Featured

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

ಉಡುಪಿ : ಕ್ರೀಡಾ ಪ್ರತಿಭೆಗಳನ್ನು ತಳಮಟ್ಟದಲ್ಲಿ ಗುರುತಿಸಿ, ಬೆಳೆಸುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರದೊಂದಿಗೆ ಕ್ರೀಡಾ ವಿಜ್ಞಾನ ಕೇಂದ್ರವು ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆಯ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24

ಇದರ ಅಂಗವಾಗಿ ಕ್ರೀಡಾ ವಿಜ್ಞಾನ ಕೇಂದ್ರದ ತಜ್ಞರನ್ನೊಳಗೊಂಡ ತಂಡವು ಮಾರ್ಚ್ 10 ರಂದು ಬೆಳಗ್ಗೆ 8.30 ರಿಂ.ದ 5.30 ರ ವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ, 8-13 ವರ್ಷದೊಳಗಿನ ಕ್ರೀಡಾ ವಿಭಾಗಗಳ ಕ್ರೀಡಾಪಟುಗಳ ದೈಹಿಕ & ಮಾನಸಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಿದ್ದು, ಎಲ್ಲಾ ವಿಭಾಗದ ಕ್ರೀಡೆಗಳ (ಅಥ್ಲೆಟಿಕ್ಸ್ ಹಾಗೂ ಗುಂಪು ಕ್ರೀಡೆಗಳು) ಎಲ್ಲಾ ವರ್ಗಗಳ (ಸಾಮಾನ್ಯ ಎಸ್‌ಸಿ, ಎಸ್‌ಟಿ) ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ.

ಸದರಿ ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಛಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಎಸ್‌ಸಿ/ ಎಸ್‌ಟಿ ಜಾತಿ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು. ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸುವAತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

5 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

5 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

6 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

6 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

6 hours ago