Featured

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

ಉಡುಪಿ : ಕ್ರೀಡಾ ಪ್ರತಿಭೆಗಳನ್ನು ತಳಮಟ್ಟದಲ್ಲಿ ಗುರುತಿಸಿ, ಬೆಳೆಸುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರದೊಂದಿಗೆ ಕ್ರೀಡಾ ವಿಜ್ಞಾನ ಕೇಂದ್ರವು ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆಯ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24

ಇದರ ಅಂಗವಾಗಿ ಕ್ರೀಡಾ ವಿಜ್ಞಾನ ಕೇಂದ್ರದ ತಜ್ಞರನ್ನೊಳಗೊಂಡ ತಂಡವು ಮಾರ್ಚ್ 10 ರಂದು ಬೆಳಗ್ಗೆ 8.30 ರಿಂ.ದ 5.30 ರ ವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ, 8-13 ವರ್ಷದೊಳಗಿನ ಕ್ರೀಡಾ ವಿಭಾಗಗಳ ಕ್ರೀಡಾಪಟುಗಳ ದೈಹಿಕ & ಮಾನಸಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಿದ್ದು, ಎಲ್ಲಾ ವಿಭಾಗದ ಕ್ರೀಡೆಗಳ (ಅಥ್ಲೆಟಿಕ್ಸ್ ಹಾಗೂ ಗುಂಪು ಕ್ರೀಡೆಗಳು) ಎಲ್ಲಾ ವರ್ಗಗಳ (ಸಾಮಾನ್ಯ ಎಸ್‌ಸಿ, ಎಸ್‌ಟಿ) ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ.

ಸದರಿ ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಛಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಎಸ್‌ಸಿ/ ಎಸ್‌ಟಿ ಜಾತಿ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು. ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸುವAತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

19 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago