Featured

ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24

ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಮತ್ತು ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಪಾಲಿಸಿ ಇವರ ಸಹೋಗದೊಂದಿಗೆ ಸದಸ್ಯರಿಗೆ ಉಚಿತ ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಕಾರ್ಡ್ ಹಾಗೂ ಫೆಡರೇಷನ್ ವತಿಯಿಂದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಾರ್ಚ್ 27ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರು ಮುಳಿಹಿತ್ಲುವಿನ ಫೆಡರೇಷನ್ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.

ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24

ಸಮಾರಂಭದ ಉದ್ಘಾಟನೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮಖ್ಯ ಅತಿಥಿಗಳಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಐ.ಒ.ಸಿ. ಚೀಫ್ ಡಿವಿಜನಲ್ ರಿಟೇಲ್ ಸೇಲ್ಸ್ ಮ್ಯಾನೇಜರ್ ಅನೂಪ್ ಕುಶ್ವಾ, ಕಾಂಚನ ಹ್ಯುಂಡೈನ ಆಡಳಿತ ನಿರ್ದೇಶಕರಾದ ಪ್ರಸಾದ್ರಾಜ್ ಕಾಂಚನ್, ಎಂ. ಎಸ್.ಇ. ಝಡ್ ಮಂಗಳೂರಿನ ಸೀನಿಯರ್ ಜನರಲ್ ಮ್ಯಾನೇಜರ್ ಶ್ರೀನಿವಾಸಲು ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

ಪ್ರಸ್ತುತ ಸಾಲಿನಲ್ಲಿ ಫೆಡರೇಷನ್ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 747 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 10,11, 600 ಮೊತ್ತದ ವಿದ್ಯಾರ್ಥಿ ವೇತನ ಹಾಗೂ 1510 ಸದಸ್ಯ ಕುಟುಂಬಗಳಿಗೆ ರೂ. 22,65,000 ವೆಚ್ಚದಲ್ಲಿ ಉಚಿತ ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಕಾರ್ಡ್ ವಿತರಿಸುವುದಾಗಿ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಮಂಗಳೂರು : ಮೀನಿನಂಗಡಿಗೆ ತಂದಿದ್ದ ರೀಫ್ ಕೋಡ್ ಫಿಶ್ ಹೊಟ್ಟೆಯಲ್ಲಿ ಬರೋಬ್ಬರಿ 10 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ಪತ್ತೆ ! -Vishwanews24

Vishwa News 24

Recent Posts

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

9 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

22 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

33 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

45 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

53 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

57 minutes ago