ಉಡುಪಿ: ಕೆಲ ದಿನಗಳ ಹಿಂದೆ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ. ನಾನು ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದೀಗ ಶೋಭಾ ಅವರು, ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ ಎಂದು ಸವಾಲೆಸೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು ಬರಲಿ ಎಂದು ಸಚಿವೆ ಗರಂ ಆಗಿ ಹೇಳಿದ್ದಾರೆ. ಇದನ್ನೂ ಓದಿ:ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಬರಲಿ ಎಲ್ಲರೂ ಸೆಲ್ಫಿ ತೆಗೆಯಲು ಬರಲಿ. ಅವನು ಮಿಥುನ್ ರೈ ಫಸ್ಟ್ ಬರಲಿ. ಈ ವಿಷಯಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅವನನ್ನು ಯಾಕೆ ದೊಡ್ಡ ಮನುಷ್ಯ ಮಾಡಬೇಕು. ಅವನು ಚಿಲ್ಲರೆ ಮನುಷ್ಯ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…