ಉಡುಪಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಸೀರ್ ಹುಸೇನ್ ಬೆಂಬಲಿಗರು ದೇಶದ್ರೋಹದ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದಾದ್ಯಂತ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕುವ ಪ್ರತಿಭಟನೆ ಉಡುಪಿಯಲ್ಲಿ ವಿಫಲವಾಗಿದೆ.
ಸುಮಾರು ನೂರೈವತ್ತು ಮಂದಿಗೆ ಸೀಮಿತವಾಗಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಸೇರಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ-ಲಯನ್ಸ್ ಭವನದ ಬಳಿ ಹಾಕಿದ್ದ ಬ್ಯಾರಿಕೇಡ್ ಬಳಿ ನುಗ್ಗಲು ಪ್ರಯತ್ನಿಸಿದ ಯುವಮೋರ್ಚ ಕಾರ್ಯಕರ್ತರನ್ನು ಪೊಲೀಸರು ತಡೆದ ಸಂಧರ್ಭದಲ್ಲಿ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಪೋಲಿಸ್ ವ್ಯಾನ್ ಹತ್ತುವ ಮುಖೇನ ಪ್ರತಿಭಟನೆಗೆ ಮಂಗಳ ಹಾಡಲಾಯಿತು.ಈ ಹೈಡ್ರಾಮವನ್ನು ಕಂಡ ಸಾರ್ವಜನಿಕರು ಇದೊಂದು ಚುನಾವಣಾ ತಂತ್ರ ಎಂದು ವಿಶ್ಲೇಷಿಸದರೇ ಕಾಂಗ್ರೆಸ್ ಈ ಪ್ರತಿಭಟನೆಯನ್ನು ವ್ಯಂಗ್ಯವಾಡಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…