ಉಡುಪಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಸೀರ್ ಹುಸೇನ್ ಬೆಂಬಲಿಗರು ದೇಶದ್ರೋಹದ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದಾದ್ಯಂತ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕುವ ಪ್ರತಿಭಟನೆ ಉಡುಪಿಯಲ್ಲಿ ವಿಫಲವಾಗಿದೆ.
ಸುಮಾರು ನೂರೈವತ್ತು ಮಂದಿಗೆ ಸೀಮಿತವಾಗಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಸೇರಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ-ಲಯನ್ಸ್ ಭವನದ ಬಳಿ ಹಾಕಿದ್ದ ಬ್ಯಾರಿಕೇಡ್ ಬಳಿ ನುಗ್ಗಲು ಪ್ರಯತ್ನಿಸಿದ ಯುವಮೋರ್ಚ ಕಾರ್ಯಕರ್ತರನ್ನು ಪೊಲೀಸರು ತಡೆದ ಸಂಧರ್ಭದಲ್ಲಿ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಪೋಲಿಸ್ ವ್ಯಾನ್ ಹತ್ತುವ ಮುಖೇನ ಪ್ರತಿಭಟನೆಗೆ ಮಂಗಳ ಹಾಡಲಾಯಿತು.ಈ ಹೈಡ್ರಾಮವನ್ನು ಕಂಡ ಸಾರ್ವಜನಿಕರು ಇದೊಂದು ಚುನಾವಣಾ ತಂತ್ರ ಎಂದು ವಿಶ್ಲೇಷಿಸದರೇ ಕಾಂಗ್ರೆಸ್ ಈ ಪ್ರತಿಭಟನೆಯನ್ನು ವ್ಯಂಗ್ಯವಾಡಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…