Featured

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ – vishwanews24

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ : ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ ಮಾಡುವವರು, ಮೀನು ಸಂಸ್ಕರಣಾ ಘಟಕಗಳು, ಮೀನು ಆಧಾರಿತ ಸೂಕ್ಷ್ಮ ಅಥವಾ ಸಣ್ಣ ಉದ್ಯಮಗಳು, ಐಸ್ ಪೂರೈಕೆದಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬ0ಧಿಸಿದ ಇತರೆ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ (ಅSಅ) ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ/ ವಿಧಿಸಿರುವ/ ವಿಧಿಸುತ್ತಿರುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳ ಕಾನೂನು ಕ್ರಮ ಜರುಗಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

16 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

26 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

39 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

47 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

51 minutes ago