ಉಡುಪಿ : ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ ಮಾಡುವವರು, ಮೀನು ಸಂಸ್ಕರಣಾ ಘಟಕಗಳು, ಮೀನು ಆಧಾರಿತ ಸೂಕ್ಷ್ಮ ಅಥವಾ ಸಣ್ಣ ಉದ್ಯಮಗಳು, ಐಸ್ ಪೂರೈಕೆದಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬ0ಧಿಸಿದ ಇತರೆ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ (ಅSಅ) ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ/ ವಿಧಿಸಿರುವ/ ವಿಧಿಸುತ್ತಿರುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳ ಕಾನೂನು ಕ್ರಮ ಜರುಗಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…