ಉಡುಪಿ: ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರಯುತವಾಗಿ ಬೆಳೆದು ಬಂದವ. ಸಮಸ್ಯೆ ಅರಿತು ಸಚಿವರು ಸರ್ಕಾರಕ್ಕೆ ಸಹಕಾರ ಕೊಡಬೇಕು ಎಂದು ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ ಕಿವಿಮಾತು ಹೇಳಿದ್ದಾರೆ.
ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಆರು ಅವಧಿಗೆ ಜನ ಗೆಲ್ಲಿಸಿದರು. ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಹೀಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದರು.
ಈಗಷ್ಟೇ ಮೀನುಗಾರಿಕೆ ಬಂದರು ಒಳನಾಡು ಖಾತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಕೆಲದಿನಗಳ ಕಾಲ ಕಾರ್ಯವ್ಯಾಪ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೇನೆ. ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ. ಬಂದರು ಮೀನುಗಾರರ ಕುಟುಂಬ ಸಮುದ್ರತೀರಕ್ಕೆ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಅನುಭವವನ್ನು ಪಡೆದುಕೊಳ್ಳುತ್ತೇನೆ ಎಂದು ಈ ಸಂದರ್ಭದಲ್ಲಿ ಸಚಿವ ಅಂಗಾರ ಹೇಳಿದರು
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…