ಉಡುಪಿ: ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರಯುತವಾಗಿ ಬೆಳೆದು ಬಂದವ. ಸಮಸ್ಯೆ ಅರಿತು ಸಚಿವರು ಸರ್ಕಾರಕ್ಕೆ ಸಹಕಾರ ಕೊಡಬೇಕು ಎಂದು ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ ಕಿವಿಮಾತು ಹೇಳಿದ್ದಾರೆ.
ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಆರು ಅವಧಿಗೆ ಜನ ಗೆಲ್ಲಿಸಿದರು. ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಹೀಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದರು.
ಈಗಷ್ಟೇ ಮೀನುಗಾರಿಕೆ ಬಂದರು ಒಳನಾಡು ಖಾತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಕೆಲದಿನಗಳ ಕಾಲ ಕಾರ್ಯವ್ಯಾಪ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೇನೆ. ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ. ಬಂದರು ಮೀನುಗಾರರ ಕುಟುಂಬ ಸಮುದ್ರತೀರಕ್ಕೆ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಅನುಭವವನ್ನು ಪಡೆದುಕೊಳ್ಳುತ್ತೇನೆ ಎಂದು ಈ ಸಂದರ್ಭದಲ್ಲಿ ಸಚಿವ ಅಂಗಾರ ಹೇಳಿದರು
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…