ಉಡುಪಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಉಡುಪಿ ಜಿಲ್ಲೆಯಲ್ಲಿ ಆಗಬಾರದಂತಹ ಒಂದು ಕೆಟ್ಟ ಘಟನೆ ನಡೆದು ಹೋಗಿದೆ, ಇದರ ಹಿಂದೆ ಯಾರಿದ್ದಾರೆ ಎಂಬುವುದು ಸೂಕ್ತ ತನಿಖೆ ಆಗಲೇಬೇಕಾಗಿದೆ ಮತ್ತು ಉಡುಪಿ ಜಿಲ್ಲೆಯ ಹೆಸರನ್ನು ಹಾಳುಗೆಡಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಕಾಲೇಜುಗಳಲ್ಲಿ ಟಾಯ್ಲೆಟ್ ಗೆ ಹೋಗಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕ ಸರ್ಕಾರ ಗೃಹ ಸಚಿವ ಪರಮೇಶ್ವರ ಅವರದ್ದೂ ಕೂಡ ವಿದ್ಯಾಸಂಸ್ಥೆಗಳಿದೆಂಬುದು ನೆನಪಿಡಬೇಕೆ ಇಂತಹ ಸೂಕ್ಷ್ಮ ವಿಚಾರಗಳು ಮಕ್ಕಳಾಟಿಕೆ ಆಗುವುದಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…