ಉಡುಪಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಉಡುಪಿ ಜಿಲ್ಲೆಯಲ್ಲಿ ಆಗಬಾರದಂತಹ ಒಂದು ಕೆಟ್ಟ ಘಟನೆ ನಡೆದು ಹೋಗಿದೆ, ಇದರ ಹಿಂದೆ ಯಾರಿದ್ದಾರೆ ಎಂಬುವುದು ಸೂಕ್ತ ತನಿಖೆ ಆಗಲೇಬೇಕಾಗಿದೆ ಮತ್ತು ಉಡುಪಿ ಜಿಲ್ಲೆಯ ಹೆಸರನ್ನು ಹಾಳುಗೆಡಿಸುವ ಪ್ರಯತ್ನವನ್ನು ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಕಾಲೇಜುಗಳಲ್ಲಿ ಟಾಯ್ಲೆಟ್ ಗೆ ಹೋಗಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕ ಸರ್ಕಾರ ಗೃಹ ಸಚಿವ ಪರಮೇಶ್ವರ ಅವರದ್ದೂ ಕೂಡ ವಿದ್ಯಾಸಂಸ್ಥೆಗಳಿದೆಂಬುದು ನೆನಪಿಡಬೇಕೆ ಇಂತಹ ಸೂಕ್ಷ್ಮ ವಿಚಾರಗಳು ಮಕ್ಕಳಾಟಿಕೆ ಆಗುವುದಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…