ಉಡುಪಿ:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್ನಲ್ಲಿ ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…