Featured

ಉಡುಪಿ : ಮುಖದ ಮೇಲೆ ಗಾಯವಾದ ಫೋಟೊ ವೈರಲ್ ; ಸ್ಪಷ್ಟನೆ ನೀಡಿದ ರವಿ ಕಟಪಾಡಿ -Vishwanews24

ಉಡುಪಿ :ಮುಖದ ಮೇಲೆ ಗಾಯವಾದ ಫೋಟೊ ವೈರಲ್ ; ಸ್ಪಷ್ಟನೆ ನೀಡಿದ ರವಿ ಕಟಪಾಡಿ -Vishwanews24

ಉಡುಪಿ : ಕಟಪಾಡಿಯ ರವಿಯಣ್ಣ ಕಳೆದ ಕೆಲವು ವರ್ಷಗಳಿಂದ ಇತರರಿಗಾಗಿ ಭಿನ್ನವಾದ ವೇಷಗಳನ್ನು ತೊಟ್ಟು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿ ಒಂದು ಪೈಸೆಯನ್ನೂ ಕೂಡ ತನ್ನಲ್ಲಿರಿಸದೆ ಅನಾರೋಗ್ಯದಿಂದ ಬಳಲುವ ಮಕ್ಕಳಿಗೆ ನೀಡುತ್ತಿದ್ದಾರೆ. ಈ ನಮ್ಮ ರವಿಯಣ್ಣನ ಮುಖಕ್ಕೆ ಗಾಯವಾಗಿರುವ ಫೋಟೋವೊಂದು ವೈರಲ್ ಆಗುತ್ತಿದ್ದು, ಆ ಬಗ್ಗೆ ಕಟಪಾಡಿಯವರು  ಸ್ಪಷ್ಟನೆ ನೀಡಿದ್ದಾರೆ.

ಮುಖದಲ್ಲೊಂದಿಷ್ಟು ಗಾಯಗಳಿರುವ ಫೋಟೋ ಗಮನಿಸಿದ ಬಳಿಕ ಅನೇಕ ಮಂದಿ ಮರುಕಪಟ್ಟಿದ್ದಾರೆ. ತುಂಬಾ ಜನರು ಈ ಬಗ್ಗೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದ್ದರೆ, ರವಿಯಣ್ಣನಂತ ವ್ಯಕ್ತಿಗಳಿರಬೇಕೆಂದು ಹಲವು ಜನ ಹೇಳಿದ್ದು ಆಗಿದೆ. ಮಾತ್ರವಲ್ಲದೆ ಸಾಮಾಜಿಕ ಜಾಲ ತಾಣಗಳಲ್ಲೂ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ರವಿಯಣ್ಣನ ಯೋಗ ಕ್ಷೇಮ ವಿಚಾರಿಸಿ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ತಾನು ಆರೋಗ್ಯವಾಗಿದ್ದು, ಮೂರು ವರ್ಷಗಳ ಹಳೆಯ ಫೋಟೋವೊಂದನ್ನು ಯಾರೋ ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

6 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

7 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

8 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

9 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

9 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

9 hours ago