ಉಡುಪಿ : ಕಟಪಾಡಿಯ ರವಿಯಣ್ಣ ಕಳೆದ ಕೆಲವು ವರ್ಷಗಳಿಂದ ಇತರರಿಗಾಗಿ ಭಿನ್ನವಾದ ವೇಷಗಳನ್ನು ತೊಟ್ಟು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿ ಒಂದು ಪೈಸೆಯನ್ನೂ ಕೂಡ ತನ್ನಲ್ಲಿರಿಸದೆ ಅನಾರೋಗ್ಯದಿಂದ ಬಳಲುವ ಮಕ್ಕಳಿಗೆ ನೀಡುತ್ತಿದ್ದಾರೆ. ಈ ನಮ್ಮ ರವಿಯಣ್ಣನ ಮುಖಕ್ಕೆ ಗಾಯವಾಗಿರುವ ಫೋಟೋವೊಂದು ವೈರಲ್ ಆಗುತ್ತಿದ್ದು, ಆ ಬಗ್ಗೆ ಕಟಪಾಡಿಯವರು ಸ್ಪಷ್ಟನೆ ನೀಡಿದ್ದಾರೆ.
ಮುಖದಲ್ಲೊಂದಿಷ್ಟು ಗಾಯಗಳಿರುವ ಫೋಟೋ ಗಮನಿಸಿದ ಬಳಿಕ ಅನೇಕ ಮಂದಿ ಮರುಕಪಟ್ಟಿದ್ದಾರೆ. ತುಂಬಾ ಜನರು ಈ ಬಗ್ಗೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದ್ದರೆ, ರವಿಯಣ್ಣನಂತ ವ್ಯಕ್ತಿಗಳಿರಬೇಕೆಂದು ಹಲವು ಜನ ಹೇಳಿದ್ದು ಆಗಿದೆ. ಮಾತ್ರವಲ್ಲದೆ ಸಾಮಾಜಿಕ ಜಾಲ ತಾಣಗಳಲ್ಲೂ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ರವಿಯಣ್ಣನ ಯೋಗ ಕ್ಷೇಮ ವಿಚಾರಿಸಿ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ತಾನು ಆರೋಗ್ಯವಾಗಿದ್ದು, ಮೂರು ವರ್ಷಗಳ ಹಳೆಯ ಫೋಟೋವೊಂದನ್ನು ಯಾರೋ ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…