ಉಡುಪಿ : ಕಟಪಾಡಿಯ ರವಿಯಣ್ಣ ಕಳೆದ ಕೆಲವು ವರ್ಷಗಳಿಂದ ಇತರರಿಗಾಗಿ ಭಿನ್ನವಾದ ವೇಷಗಳನ್ನು ತೊಟ್ಟು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿ ಒಂದು ಪೈಸೆಯನ್ನೂ ಕೂಡ ತನ್ನಲ್ಲಿರಿಸದೆ ಅನಾರೋಗ್ಯದಿಂದ ಬಳಲುವ ಮಕ್ಕಳಿಗೆ ನೀಡುತ್ತಿದ್ದಾರೆ. ಈ ನಮ್ಮ ರವಿಯಣ್ಣನ ಮುಖಕ್ಕೆ ಗಾಯವಾಗಿರುವ ಫೋಟೋವೊಂದು ವೈರಲ್ ಆಗುತ್ತಿದ್ದು, ಆ ಬಗ್ಗೆ ಕಟಪಾಡಿಯವರು ಸ್ಪಷ್ಟನೆ ನೀಡಿದ್ದಾರೆ.
ಮುಖದಲ್ಲೊಂದಿಷ್ಟು ಗಾಯಗಳಿರುವ ಫೋಟೋ ಗಮನಿಸಿದ ಬಳಿಕ ಅನೇಕ ಮಂದಿ ಮರುಕಪಟ್ಟಿದ್ದಾರೆ. ತುಂಬಾ ಜನರು ಈ ಬಗ್ಗೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದ್ದರೆ, ರವಿಯಣ್ಣನಂತ ವ್ಯಕ್ತಿಗಳಿರಬೇಕೆಂದು ಹಲವು ಜನ ಹೇಳಿದ್ದು ಆಗಿದೆ. ಮಾತ್ರವಲ್ಲದೆ ಸಾಮಾಜಿಕ ಜಾಲ ತಾಣಗಳಲ್ಲೂ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ರವಿಯಣ್ಣನ ಯೋಗ ಕ್ಷೇಮ ವಿಚಾರಿಸಿ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ತಾನು ಆರೋಗ್ಯವಾಗಿದ್ದು, ಮೂರು ವರ್ಷಗಳ ಹಳೆಯ ಫೋಟೋವೊಂದನ್ನು ಯಾರೋ ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…