Featured

ಉಡುಪಿ : ಮುಖದ ಮೇಲೆ ಗಾಯವಾದ ಫೋಟೊ ವೈರಲ್ ; ಸ್ಪಷ್ಟನೆ ನೀಡಿದ ರವಿ ಕಟಪಾಡಿ -Vishwanews24

ಉಡುಪಿ :ಮುಖದ ಮೇಲೆ ಗಾಯವಾದ ಫೋಟೊ ವೈರಲ್ ; ಸ್ಪಷ್ಟನೆ ನೀಡಿದ ರವಿ ಕಟಪಾಡಿ -Vishwanews24

ಉಡುಪಿ : ಕಟಪಾಡಿಯ ರವಿಯಣ್ಣ ಕಳೆದ ಕೆಲವು ವರ್ಷಗಳಿಂದ ಇತರರಿಗಾಗಿ ಭಿನ್ನವಾದ ವೇಷಗಳನ್ನು ತೊಟ್ಟು ಲಕ್ಷಾಂತರ ರೂಪಾಯಿಗಳನ್ನು ಸಂಗ್ರಹಿಸಿ ಒಂದು ಪೈಸೆಯನ್ನೂ ಕೂಡ ತನ್ನಲ್ಲಿರಿಸದೆ ಅನಾರೋಗ್ಯದಿಂದ ಬಳಲುವ ಮಕ್ಕಳಿಗೆ ನೀಡುತ್ತಿದ್ದಾರೆ. ಈ ನಮ್ಮ ರವಿಯಣ್ಣನ ಮುಖಕ್ಕೆ ಗಾಯವಾಗಿರುವ ಫೋಟೋವೊಂದು ವೈರಲ್ ಆಗುತ್ತಿದ್ದು, ಆ ಬಗ್ಗೆ ಕಟಪಾಡಿಯವರು  ಸ್ಪಷ್ಟನೆ ನೀಡಿದ್ದಾರೆ.

ಮುಖದಲ್ಲೊಂದಿಷ್ಟು ಗಾಯಗಳಿರುವ ಫೋಟೋ ಗಮನಿಸಿದ ಬಳಿಕ ಅನೇಕ ಮಂದಿ ಮರುಕಪಟ್ಟಿದ್ದಾರೆ. ತುಂಬಾ ಜನರು ಈ ಬಗ್ಗೆ ಮುಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದ್ದರೆ, ರವಿಯಣ್ಣನಂತ ವ್ಯಕ್ತಿಗಳಿರಬೇಕೆಂದು ಹಲವು ಜನ ಹೇಳಿದ್ದು ಆಗಿದೆ. ಮಾತ್ರವಲ್ಲದೆ ಸಾಮಾಜಿಕ ಜಾಲ ತಾಣಗಳಲ್ಲೂ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ರವಿಯಣ್ಣನ ಯೋಗ ಕ್ಷೇಮ ವಿಚಾರಿಸಿ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ತಾನು ಆರೋಗ್ಯವಾಗಿದ್ದು, ಮೂರು ವರ್ಷಗಳ ಹಳೆಯ ಫೋಟೋವೊಂದನ್ನು ಯಾರೋ ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

4 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

5 hours ago