ಉಡುಪಿ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.
ರಾಘವೇಂದ್ರ ಎಮ್. ಅವರು ಬೈಂದೂರು ಬಾಡದ ನಿವೃತ್ತ ಮುಖ್ಯ ಶಿಕ್ಷಕರಾಗಿದ್ದ ದಿ. ನಾರಾಯಣ ಶೇರುಗಾರ್ ಹಾಗೂ ದಿ. ಜಯಲಕ್ಷ್ಮೀ ಅವರ ಪುತ್ರ. 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಅವರು ಭಡ್ತಿ ಹೊಂದಿ ಪ್ರಸ್ತುತ ಬೆಂಗಳೂರಿನ ಕೆ.ಎಲ್.ಎನಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.’
ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…