ಉಡುಪಿ : ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ, ಅಕ್ರಮವಾಗಿ ಸಾಗಾಟ ಮಾಡಲು ಸಂಗ್ರಹಿಸಿದ್ದ ಬ್ರಹ್ಮಾವರ ತಾಲೂಕು ಕೋಟ ಕಲ್ಮರ್ಗಿ ರೈಸ್ಮಿಲ್ನ 681.50 ಕ್ವಿಂ. ಹಾಗೂ ಕಾಪು ತಾಲೂಕು ಪಡು ಗ್ರಾಮದಲ್ಲಿ 38.50 ಕ್ವಿಂ. ಅಕ್ಕಿಯನ್ನು ವಶಪಡಿಸಿಕೊಂಡಿದ್ದು, ಅಗತ್ಯ ವಸ್ತುಗಳ ಕಾಯ್ದೆಯಡಿ ಸದ್ರಿ ಪ್ರಕರಣವನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ನಿಯಮಾನುಸಾರ ಮಾರ್ಚ್ 18 ರಂದು ಬೆಳಗ್ಗೆ 11 ಗಂಟೆಗೆ ಆದಿ ಉಡುಪಿಯ ಎ.ಪಿ.ಎಂ.ಸಿ ಗೋದಾಮಿನಲ್ಲಿ ಬಹಿರಂಗ ಹರಾಜು ನಡೆಸಲಾಗುವುದು.
ಆಸಕ್ತರು ಹರಾಜಿನಲ್ಲಿ ಭಾಗವಹಿಸುವಂತೆ ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…