Featured

ಉಡುಪಿ: ಮುದ್ರಾಲೋನ್‌ ಯೋಜನೆಯಡಿ ಸಾಲ ನೀಡುವುದಾಗಿ  2 ಲಕ್ಷ ರೂ. ವಂಚನೆ – Vishwanews24

ಉಡುಪಿ: ಮುದ್ರಾಲೋನ್‌ ಯೋಜನೆಯಡಿ ಸಾಲ ನೀಡುವುದಾಗಿ  2 ಲಕ್ಷ ರೂ. ವಂಚನೆ

ಉಡುಪಿ: ಮುದ್ರಾಲೋನ್‌ ಯೋಜನೆಯಡಿ ಸಾಲ ನೀಡುವುದಾಗಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ.ವರೆಗೆ ವಂಚಿಸಿದ ಘಟನೆ ನಡೆದಿದೆ.

ಸತೀಶ್‌ ಜೈನ್‌ ಅವರಿಗೆ ಅಪರಿಚಿತನೊರ್ವ ಮುದ್ರಾ ಲೋನ್‌ ಸಂಸ್ಥೆಯ ಮ್ಯಾನೇಜರ್‌ ಎಂದು ಕರೆ ಮಾಡಿ ಮುದ್ರಾ ಲೋನ್‌ ನೀಡುವುದಾಗಿ ತಿಳಿಸಿದ್ದ. ಲೋನ್‌ಗೆ ಸಂಬಂಧಿಸಿ ದಾಖಲೆಗಳನ್ನು ಪಡೆದು, ನೋಂದಣಿ ಶುಲ್ಕ 3,200 ರೂ. ಜಮೆ ಮಾಡುವಂತೆ ತಿಳಿಸಿದ್ದ. ಶುಲ್ಕ ಪಾವತಿಸಿದ ಅನಂತರ ಪ್ರೊಸೆಸ್‌ ಚಾರ್ಜ್‌, ಇನ್ಸುರೆನ್ಸ್‌ ಚಾರ್ಜ್‌, ಎನ್‌ಒಸಿ, ಆರ್‌ಬಿಐ ಟ್ಯಾಕ್ಸ್‌ ಎಂದು ನಂಬಿಸಿ ಹಣ ಕಟ್ಟುವಂತೆ ತಿಳಿಸಿದ್ದ.

ಸತೀಶ್‌ ಜೈನ್‌ ಅವರು ನ. 3ರಿಂದ ನ. 11ರ ವರೆಗೆ ಹಂತ-ಹಂತವಾಗಿ ಆರೋಪಿಗಳು ತಿಳಿಸಿದ ವಿವಿಧ ಖಾತೆಗಳಿಗೆ, ಅವರ ಹಾಗೂ ಅವರ ಹೆಂಡತಿಯ ಆಕ್ಯಿಸ್ ಬ್ಯಾಂಕ್ ಕಾರ್ಕಳ ಖಾತೆಯ ಉಳಿತಾಯ ಖಾತೆಯಿಂದ ಇಂಟರ್‌ನೆಟ್‌ ಬ್ಯಾಕಿಂಗ್‌ ಮುಖೇನಾ ಹಂತ ಹಂತವಾಗಿ 2,38,420 ರೂ. ಹಣವನ್ನು ಪಾವತಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago