Featured

ಉಡುಪಿ: ಮುದ್ರಾಲೋನ್‌ ಯೋಜನೆಯಡಿ ಸಾಲ ನೀಡುವುದಾಗಿ  2 ಲಕ್ಷ ರೂ. ವಂಚನೆ – Vishwanews24

ಉಡುಪಿ: ಮುದ್ರಾಲೋನ್‌ ಯೋಜನೆಯಡಿ ಸಾಲ ನೀಡುವುದಾಗಿ  2 ಲಕ್ಷ ರೂ. ವಂಚನೆ

ಉಡುಪಿ: ಮುದ್ರಾಲೋನ್‌ ಯೋಜನೆಯಡಿ ಸಾಲ ನೀಡುವುದಾಗಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ.ವರೆಗೆ ವಂಚಿಸಿದ ಘಟನೆ ನಡೆದಿದೆ.

ಸತೀಶ್‌ ಜೈನ್‌ ಅವರಿಗೆ ಅಪರಿಚಿತನೊರ್ವ ಮುದ್ರಾ ಲೋನ್‌ ಸಂಸ್ಥೆಯ ಮ್ಯಾನೇಜರ್‌ ಎಂದು ಕರೆ ಮಾಡಿ ಮುದ್ರಾ ಲೋನ್‌ ನೀಡುವುದಾಗಿ ತಿಳಿಸಿದ್ದ. ಲೋನ್‌ಗೆ ಸಂಬಂಧಿಸಿ ದಾಖಲೆಗಳನ್ನು ಪಡೆದು, ನೋಂದಣಿ ಶುಲ್ಕ 3,200 ರೂ. ಜಮೆ ಮಾಡುವಂತೆ ತಿಳಿಸಿದ್ದ. ಶುಲ್ಕ ಪಾವತಿಸಿದ ಅನಂತರ ಪ್ರೊಸೆಸ್‌ ಚಾರ್ಜ್‌, ಇನ್ಸುರೆನ್ಸ್‌ ಚಾರ್ಜ್‌, ಎನ್‌ಒಸಿ, ಆರ್‌ಬಿಐ ಟ್ಯಾಕ್ಸ್‌ ಎಂದು ನಂಬಿಸಿ ಹಣ ಕಟ್ಟುವಂತೆ ತಿಳಿಸಿದ್ದ.

ಸತೀಶ್‌ ಜೈನ್‌ ಅವರು ನ. 3ರಿಂದ ನ. 11ರ ವರೆಗೆ ಹಂತ-ಹಂತವಾಗಿ ಆರೋಪಿಗಳು ತಿಳಿಸಿದ ವಿವಿಧ ಖಾತೆಗಳಿಗೆ, ಅವರ ಹಾಗೂ ಅವರ ಹೆಂಡತಿಯ ಆಕ್ಯಿಸ್ ಬ್ಯಾಂಕ್ ಕಾರ್ಕಳ ಖಾತೆಯ ಉಳಿತಾಯ ಖಾತೆಯಿಂದ ಇಂಟರ್‌ನೆಟ್‌ ಬ್ಯಾಕಿಂಗ್‌ ಮುಖೇನಾ ಹಂತ ಹಂತವಾಗಿ 2,38,420 ರೂ. ಹಣವನ್ನು ಪಾವತಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

33 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

37 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago