Featured

ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ  KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24

ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ  KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24

ಉಡುಪಿ (Vishwanews24 ): ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋಗಿದ್ದು, ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬಂದಿದೆ.

ಬೆಂಗಳೂರು, ಮೈಸೂರು, ಹುಬ್ಬಳಿಗೆ ತೆರಳಿರುವ ಬಸ್‌ಗಳು ಒಂದು ಡಿಪೋಗೆ ವಾಪಸ್ಸಾಗಲಿವೆಇನ್ನು ಉಡುಪಿ ಡಿಪೋದಲ್ಲಿ 108 ಬಸ್‌ಗಳಿವೆ. 24 ಬಸ್‌ಗಳು ಬೆಳಗಾವಿ, ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ, ಚಾಮರಾಜನಗರ, ಚಿಕ್ಕಮಗಳೂರು, ಇಂಡಿ, ಜಮಖಂಡಿ, ಶಿವಮೊಗ್ಗ ಹಾಗೂ ಬೆಂಗಳೂರಿಗೆ ತೆರಳಿವೆ. ಮಧ್ಯಾಹ್ನದ ಒಳಗೆ ಬಸ್‌ಗಳು ಡಿಪೋಗೆ ವಾಪಸ್ಸಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24

ಮುಷ್ಕರ ಹಿನ್ನೆಲೆ ನೌಕರರಿ ಬಸ್‌ಗಳನ್ನು ಡಿಪೋದಲ್ಲಿ ನಿಲ್ಲಿಸಿದ್ದಾರೆ. ಉಡುಪಿ ಡಿಪೋದಿಂದ ಪ್ರತಿದಿನ 55 ಬಸ್‌‌‌‌ಗಳು ಸಂಚಾರಿಸುತ್ತಿದ್ದು, ಕುಂದಾಪುರದಿಂದ 55 ಬಸ್‌ಗಳು ಕಾರ್ಯಚರಿಸುತ್ತಿದ್ದವು. ನೌಕರರ ಮುಷ್ಕರದ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಿಕೋ ಎನ್ನುತ್ತಿದೆ.

ಕೆಎಸ್‌ಆರ್‌ಟಿ ಬಸ್‌‌ಗಳ ಸಂಚಾರ ಸ್ಥಗಿತಗೊಂಡ ಕಾರಣ, ಖಾಲಿ ರೂಟ್‌ಗಳಲ್ಲಿ ಬಸ್‌ ಓಡಿಸಲು ಖಾಸಗಿಯವರು ತಯಾರಿ ನಡೆಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಡಿಪೋದಲ್ಲಿ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿದೆ.

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

30 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

59 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago