ಉಡುಪಿ (Vishwanews24 ): ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಖಾಸಗಿ ಬಸ್ಗಳ ಮೊರೆ ಹೋಗಿದ್ದು, ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಕಂಡುಬಂದಿದೆ.
ಬೆಂಗಳೂರು, ಮೈಸೂರು, ಹುಬ್ಬಳಿಗೆ ತೆರಳಿರುವ ಬಸ್ಗಳು ಒಂದು ಡಿಪೋಗೆ ವಾಪಸ್ಸಾಗಲಿವೆಇನ್ನು ಉಡುಪಿ ಡಿಪೋದಲ್ಲಿ 108 ಬಸ್ಗಳಿವೆ. 24 ಬಸ್ಗಳು ಬೆಳಗಾವಿ, ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ, ಚಾಮರಾಜನಗರ, ಚಿಕ್ಕಮಗಳೂರು, ಇಂಡಿ, ಜಮಖಂಡಿ, ಶಿವಮೊಗ್ಗ ಹಾಗೂ ಬೆಂಗಳೂರಿಗೆ ತೆರಳಿವೆ. ಮಧ್ಯಾಹ್ನದ ಒಳಗೆ ಬಸ್ಗಳು ಡಿಪೋಗೆ ವಾಪಸ್ಸಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24
ಮುಷ್ಕರ ಹಿನ್ನೆಲೆ ನೌಕರರಿ ಬಸ್ಗಳನ್ನು ಡಿಪೋದಲ್ಲಿ ನಿಲ್ಲಿಸಿದ್ದಾರೆ. ಉಡುಪಿ ಡಿಪೋದಿಂದ ಪ್ರತಿದಿನ 55 ಬಸ್ಗಳು ಸಂಚಾರಿಸುತ್ತಿದ್ದು, ಕುಂದಾಪುರದಿಂದ 55 ಬಸ್ಗಳು ಕಾರ್ಯಚರಿಸುತ್ತಿದ್ದವು. ನೌಕರರ ಮುಷ್ಕರದ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.
ಕೆಎಸ್ಆರ್ಟಿ ಬಸ್ಗಳ ಸಂಚಾರ ಸ್ಥಗಿತಗೊಂಡ ಕಾರಣ, ಖಾಲಿ ರೂಟ್ಗಳಲ್ಲಿ ಬಸ್ ಓಡಿಸಲು ಖಾಸಗಿಯವರು ತಯಾರಿ ನಡೆಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಡಿಪೋದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…