ಉಡುಪಿ: ರಾಜ್ಯದಲ್ಲಿ ಮುಸಲ್ಮಾನರು ದೊಡ್ಡ ಪ್ರಮಾಣದಲ್ಲಿ ವಿಜೃಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವಾನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ. ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು.
ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹೋಗಲೇ ಹತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿಹಾದ್, ಮತಾಂದತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತ ಬೇಕಾದ ಅನಿವಾರ್ಯತೆ ಇದೆ ಎಂದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…