ಉಡುಪಿ : ಮೂರು ತಿಂಗಳಿಂದ ಸಂಬಳ ನೀಡಲಿಲ್ಲ ಎಂದು ಆರೋಪಿಸಿ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು, ನಸ್೯ಗಳು ಸೇರಿದಂತೆ ಸಿಬ್ಬಂದಿ ಮುಷ್ಕರ ನಡೆಸಿದ್ದಾರೆ.
ಬಿ.ಆರ್ ಶೆಟ್ಟಿ ಸಂಸ್ಥೆ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಮೂರು ತಿಂಗಳಿಂದ ವೈದ್ಯರು, ನಸ್೯ ಸೇರಿದಂತೆ ಸಿಬ್ಬಂದಿಗಳಿಗೆ ಸಂಬಳ ಸಿಗದ ಕಾರಣ ಅವರು ಮುಷ್ಕರ ನಡೆಸುತ್ತಿದ್ದು, ಇದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿಯರು, ರೋಗಿಗಳು ತೊಂದರೆಗೊಳಗಾಗಿದ್ದಾರೆ.
ಆಸ್ಪತ್ರೆಯ 200ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ಇಂದು ಬೆಳಗ್ಗಿನಿಂದ ಯಾವುದೇ ಚಿಕಿತ್ಸೆಯೂ ಇಲ್ಲಿ ಸಿಗುತ್ತಿಲ್ಲ ಎಂದು ರೋಗಿಗಳು ದೂರಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…