ಉಡುಪಿ : ಮೂರು ತಿಂಗಳಿಂದ ಸಂಬಳ ನೀಡಲಿಲ್ಲ ಎಂದು ಆರೋಪಿಸಿ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು, ನಸ್೯ಗಳು ಸೇರಿದಂತೆ ಸಿಬ್ಬಂದಿ ಮುಷ್ಕರ ನಡೆಸಿದ್ದಾರೆ.
ಬಿ.ಆರ್ ಶೆಟ್ಟಿ ಸಂಸ್ಥೆ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಮೂರು ತಿಂಗಳಿಂದ ವೈದ್ಯರು, ನಸ್೯ ಸೇರಿದಂತೆ ಸಿಬ್ಬಂದಿಗಳಿಗೆ ಸಂಬಳ ಸಿಗದ ಕಾರಣ ಅವರು ಮುಷ್ಕರ ನಡೆಸುತ್ತಿದ್ದು, ಇದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿಯರು, ರೋಗಿಗಳು ತೊಂದರೆಗೊಳಗಾಗಿದ್ದಾರೆ.
ಆಸ್ಪತ್ರೆಯ 200ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ಇಂದು ಬೆಳಗ್ಗಿನಿಂದ ಯಾವುದೇ ಚಿಕಿತ್ಸೆಯೂ ಇಲ್ಲಿ ಸಿಗುತ್ತಿಲ್ಲ ಎಂದು ರೋಗಿಗಳು ದೂರಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…