ಉಡುಪಿ: ಜಿಲ್ಲೆಯ ಪೆರ್ಡೂರಿನಲ್ಲಿ ಕಳೆದ ಮೂರು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಚಿರತೆ ಕೊನೆಗೆ ಸೆರೆ ಹಿಡಿದಿದ್ದಾರೆ.
ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಉಡುಪಿ ಪೆರ್ಡೂರಿನಲ್ಲಿ ಕೊನೆಗೂ ಚಿರತೆ ಬೊನಿಗೆ ಬಿದ್ದಿದೆ.ಮೂರು ದಿನಗಳಿಂದ ಪೆರ್ಡೂರಿನಲ್ಲಿ ಹೆಣ್ಣು ಚಿರತೆ ಜನರಿಗೆ ಆತಂಕ ಮೂಡಿಸಿತ್ತು. ಮೂರು ದಿನಗಳ ಹಿಂದೆ ಮರಿ ಚಿರತೆ ಹಿಡಿದು ಅರಣ್ಯಕ್ಕೆ ಸಿಬ್ಬಂದಿ ಬಿಟ್ಟಿದ್ದರು. ಇದೀಗ ಮರಿ ಚಿರತೆಯನ್ನು ಹುಡುಕಿಕೊಂಡು ತಾಯಿ ಚಿರತೆ ಗ್ರಾಮಕ್ಕೆ ಬಂದಿತ್ತು. ಈ ವೇಳೆ ಗ್ರಾಮಸ್ಥರು ಓಡಾಡುತ್ತಿರುವುದನ್ನು ನೋಡಿ ಅರಣ್ಯ ಇಲಾಖೆ ಅಧಿಖಕಾರಿಗಳಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಅಧಿಕಾರಿಗಳು ಬೋನ್ ಇಟ್ಟಿದ್ದರು. ತುಂಬ ದಿನಗಳ ನಂತರ ಚಿರತೆ ಬೋನಿಗೆ ಬಿದ್ದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…