ಉಡುಪಿ: ಜಿಲ್ಲೆಯ ಪೆರ್ಡೂರಿನಲ್ಲಿ ಕಳೆದ ಮೂರು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಚಿರತೆ ಕೊನೆಗೆ ಸೆರೆ ಹಿಡಿದಿದ್ದಾರೆ.
ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಉಡುಪಿ ಪೆರ್ಡೂರಿನಲ್ಲಿ ಕೊನೆಗೂ ಚಿರತೆ ಬೊನಿಗೆ ಬಿದ್ದಿದೆ.ಮೂರು ದಿನಗಳಿಂದ ಪೆರ್ಡೂರಿನಲ್ಲಿ ಹೆಣ್ಣು ಚಿರತೆ ಜನರಿಗೆ ಆತಂಕ ಮೂಡಿಸಿತ್ತು. ಮೂರು ದಿನಗಳ ಹಿಂದೆ ಮರಿ ಚಿರತೆ ಹಿಡಿದು ಅರಣ್ಯಕ್ಕೆ ಸಿಬ್ಬಂದಿ ಬಿಟ್ಟಿದ್ದರು. ಇದೀಗ ಮರಿ ಚಿರತೆಯನ್ನು ಹುಡುಕಿಕೊಂಡು ತಾಯಿ ಚಿರತೆ ಗ್ರಾಮಕ್ಕೆ ಬಂದಿತ್ತು. ಈ ವೇಳೆ ಗ್ರಾಮಸ್ಥರು ಓಡಾಡುತ್ತಿರುವುದನ್ನು ನೋಡಿ ಅರಣ್ಯ ಇಲಾಖೆ ಅಧಿಖಕಾರಿಗಳಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಅಧಿಕಾರಿಗಳು ಬೋನ್ ಇಟ್ಟಿದ್ದರು. ತುಂಬ ದಿನಗಳ ನಂತರ ಚಿರತೆ ಬೋನಿಗೆ ಬಿದ್ದಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…