Featured

ಉಡುಪಿ : ಮೆಸ್ಕಾಂನ ನಿವೃತ್ತ ಅಧಿಕಾರಿ ; ಕೃಷಿಕ ಸಗ್ರಿ ಮಧುಸೂದನ ತೆಂಕಿಲ್ಲಾಯ ನಿಧನ – Vishwanews24

ಉಡುಪಿ : ಮೆಸ್ಕಾಂನ ನಿವೃತ್ತ ಅಧಿಕಾರಿ ; ಕೃಷಿಕ ಸಗ್ರಿ ಮಧುಸೂದನ ತೆಂಕಿಲ್ಲಾಯ ನಿಧನ

ಉಡುಪಿ,: ಮೆಸ್ಕಾಂನ ನಿವೃತ್ತ ಅಧಿಕಾರಿ ಸಗ್ರಿ ಮಧುಸೂದನ ತೆಂಕಿಲ್ಲಾಯ (80) ಅವರು ಅ. 5ರಂದು ಸಗ್ರಿಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

25 ವರ್ಷಗಳ ಕಾಲ ಉಡುಪಿ, ಕಾರ್ಕಳದ ಮೆಸ್ಕಾಂನಲ್ಲಿ ಸೇವೆ ಸಲ್ಲಿಸಿದ್ದರು. ಬಾಲ್ಯದಿಂದಲೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಹುಟ್ಟೂರಾದ ಸಗ್ರಿ ನೋಳೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಂಜೂರಾತಿ ಮಾಡಿಸಿ ಅದರ ಕಟ್ಟಡ ಆಗುವವರೆಗೆ ತನ್ನ ಮನೆಯ ಒಂದು ಭಾಗದಲ್ಲಿ ಶಾಲೆಯನ್ನು ನಡೆಸಿದ್ದರು.

ಶಿರ್ವ : ಬೈಕ್‌ಗೆ ರಿಕ್ಷಾ ಢಿಕ್ಕಿ ; ಸವಾರ ಬಂಟಕಲ್ ಫ್ಯಾನ್ಸಿ ಸ್ಟೋರ್‌ ಮಾಲಕ ಸಾವು – Vishwanews24

ಶಾಲೆಗೆ ಒಬ್ಬಶಿಕ್ಷಕನನ್ನು ನೇಮಿಸಿ ಆತನಿಗೆ ತನ್ನ ಸಂಬಳದಿಂದ ಸ್ವಲ್ಪ ಹಣವನ್ನು ನೀಡುತ್ತಿದ್ದರು. ಇಂದು ಆ ಶಾಲೆ ಸ್ವರ್ಣ ಮಹೋತ್ಸವ ಆಚರಿಸುವ ಸಂಭ್ರಮದಲ್ಲಿದೆ. ಹಲವಾರು ವರ್ಷ ಅದೇ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.

ವೃತ್ತಿ ಜತೆ ಕೃಷಿಕರಾಗಿ ಸಾವಯುವ ಕೃಷಿಯಲ್ಲಿ ಉತ್ತಮ ಅನುಭವ ಹೊಂದಿದ್ದ ಅವರು ಕೃಷಿ ಕ್ಷೇತ್ರಕ್ಕೆ ಟಿಲ್ಲರ್‌ಯಂತ್ರ ಪ್ರವೇಶಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮವಾಗಿ ಟಿಲ್ಲರ್ ಯಂತ್ರ ತಂದಿದ್ದರು. ಕೃಷಿ ಮಾಡುವ ಉದ್ದೇಶದಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಜಾತಿ-ಮತ ಭೇದವಿಲ್ಲದೆ ಜಲ್ಲೆಯಾದ್ಯಂತ ೫೦೦ಕ್ಕೂ ವಮಿಕ್ಕಿದ ಶವ ಸಂಸ್ಖಾರ ಮಾಡಿದ್ದ್ರರು.

ಮಂಗಳೂರು: ಬಜ್ಪೆಯ ದಸರಾ ಶೋಭಾಯಾತ್ರೆಯಲ್ಲಿ ಆಕರ್ಷಣೆ ಪಡೆದ ಯೋಗಿ ಆದಿತ್ಯನಾಥ್ ಟ್ಯಾಬ್ಲೊ – Vishwanews24

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಕಡಿಯಾಳಿ ವಲಯ ಹಾಗೂ ಇನ್ನಿತರ ಸಂಘ ಸಂಸ್ಥೆಗಳಲ್ಲಿ ಸಂ ಸಕ್ರಿಯರಾಗಿದ್ದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago