Featured

ಉಡುಪಿ :  ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಡಿ.ಜೆ ಸೌಂಡ್‌  :ಪೊಲೀಸ್ ದಾಳಿ – Vishawanews24

ಉಡುಪಿ :  ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌  :ಪೊಲೀಸ್ ದಾಳಿ

ಉಡುಪಿ : ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ.

ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ಆರೋಪಿ ಶರತ್‌ ಎಂಬವರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾಗಿ ಡಿಜೆ ಸೌಂಡ್‌ ಹಾಕಿಕೊಂಡು ರಾತ್ರಿ 2 ಗಂಟೆಯವರೆಗೆ ನೃತ್ಯ ಮಾಡುತ್ತಿದ್ದರು.

ಈ ವೇಳೆ ಪೊಲೀಸರು 4 ಸೌಂಡ್‌ ಬಾಕ್ಸ್‌, ಡಿಜೆ ಪರಿಕರಗಳು, ಲೈಟಿಂಗ್‌ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

6 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

7 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

8 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

8 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

9 hours ago