Featured

ಉಡುಪಿ: ಮೇಲ್ಚಾವಣಿ ಕಾಂಕ್ರೀಟ್ ಮಾಡುವುದಾಗಿ ಹಣ ಪಡೆದು ವ್ಯಕ್ತಿಗೆ ಮೋಸ ;  ಪ್ರಕರಣ ದಾಖಲು – Vishwanews24

ಉಡುಪಿ: ಮೇಲ್ಚಾವಣಿ ಕಾಂಕ್ರೀಟ್ ಮಾಡುವುದಾಗಿ ಹಣ ಪಡೆದು ವ್ಯಕ್ತಿಗೆ ಮೋಸ ;  ಪ್ರಕರಣ ದಾಖಲು

ಉಡುಪಿ:ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮೋಸ ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆಗೆ ಒಳಗಾದವರು ಮಣಿಪಾಲದ ಬಡಗಬೆಟ್ಟು ಗ್ರಾಮದ ಪ್ರಗತಿ ನಗರ ಪುಟ್ಟು ನಾಯ್ಕ. ಇವರು ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ 2,15,000ರೂ.ಗೆ ಜುಲೈ .5 ರಂದು ಪ್ರಶಾಂತ್ ನಾಯ್ಕ(45) ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.

ಅಲ್ಲದೇ ಈ ಸಂಬಂಧ ಪ್ರಶಾಂತ್ ಮತ್ತು ಅವರ ಮಿತ್ರ ಎನ್.ರಾಘವ ನಾಯ್ಕ ಒಟ್ಟು 1.25ಲಕ್ಷ ರೂ. ಹಣ ನೀಡಿದ್ದರು ಎನ್ನಲಾಗಿದೆ. ಸೆ.4ರಂದು ಮೇಲ್ಚಾವಣಿ ಮಾಡಲು ಪ್ರಾರಂಭಿಸಿದ ಪ್ರಶಾಂತ್‌ ನಾಯ್ಕ 10 ದಿನಗಳೊಳಗೆ ಮಾಡಿ ಕೊಡುವುದಾಗಿ ಪೊಲೀಸ್ ಠಾಣೆಯಲ್ಲಿ ಲಿಖಿತವಾಗಿ ನೀಡಿದ್ದರು.

ಆದರೆ ಪುಟ್ಟು ನಾಯ್ಕ ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡದೇ, ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.
ಆರೋಪಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago