ಉಡುಪಿ:ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ ಹಣ ಪಡೆದು ವ್ಯಕ್ತಿಯೊಬ್ಬರಿಗೆ ಮೋಸ ಮಾಡಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೆ ಒಳಗಾದವರು ಮಣಿಪಾಲದ ಬಡಗಬೆಟ್ಟು ಗ್ರಾಮದ ಪ್ರಗತಿ ನಗರ ಪುಟ್ಟು ನಾಯ್ಕ. ಇವರು ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ 2,15,000ರೂ.ಗೆ ಜುಲೈ .5 ರಂದು ಪ್ರಶಾಂತ್ ನಾಯ್ಕ(45) ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಅಲ್ಲದೇ ಈ ಸಂಬಂಧ ಪ್ರಶಾಂತ್ ಮತ್ತು ಅವರ ಮಿತ್ರ ಎನ್.ರಾಘವ ನಾಯ್ಕ ಒಟ್ಟು 1.25ಲಕ್ಷ ರೂ. ಹಣ ನೀಡಿದ್ದರು ಎನ್ನಲಾಗಿದೆ. ಸೆ.4ರಂದು ಮೇಲ್ಚಾವಣಿ ಮಾಡಲು ಪ್ರಾರಂಭಿಸಿದ ಪ್ರಶಾಂತ್ ನಾಯ್ಕ 10 ದಿನಗಳೊಳಗೆ ಮಾಡಿ ಕೊಡುವುದಾಗಿ ಪೊಲೀಸ್ ಠಾಣೆಯಲ್ಲಿ ಲಿಖಿತವಾಗಿ ನೀಡಿದ್ದರು.
ಆದರೆ ಪುಟ್ಟು ನಾಯ್ಕ ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡದೇ, ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.
ಆರೋಪಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…