Featured

ಉಡುಪಿ : ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24

ಮೈಸೂರು ದಸರಾದಲ್ಲಿ ಆಹಾರ ಮಳಿಗೆ ತೆರೆಯಲು ಅರ್ಜಿ ಆಹ್ವಾನ – Vishwanews24

ಉಡುಪಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 26 ರಿಂದ ಅಕ್ಟೋಬರ್ 5 ರ ವರೆಗೆ ನಡೆಯಲಿದ್ದು, ದಸರಾ ಅಂಗವಾಗಿ ಜನಪ್ರಿಯ ಆಹಾರ ಮೇಳವನ್ನು ಸೆ. 26 ರಿಂದ ಅ.3 ರ ವರೆಗೆ ಮೈಸೂರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಸಮೀಪದ ಮೂಡಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಆಹಾರ ಮೇಳಗಳಲ್ಲಿ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಶೈಲಿಯ ಉಟೋಪಚಾರ ತಯಾರಿಸುವ ಆಹಾರ ಮಳಿಗೆ ತೆರೆಯಲು ಹೋಟೆಲ್, ಕೇಟರ‍್ಸ್, ಸಂಘ-ಸ0ಸ್ಥೆ, ಗೃಹ ಅಡುಗೆ ತಯಾರಕರು ಹಾಗೂ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಅರ್ಜಿ ನಮೂನೆಗಳನ್ನು ರೂ.ನಂ.33, 2 ನೇ ಮಹಡಿ, ಹೊಸ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಸಿದ್ದಾರ್ಥನಗರ, ಮೈಸೂರು ಹಾಗೂ ಹೆಚ್ಚಿನ ಮಾಹಿತಿಗಾಗಿ ದಸರಾ ಮಹೋತ್ಸವ ಆಹಾರ ಮೇಳ ಉಪಸಮಿತಿಯ ಕಾರ್ಯಾಧ್ಯಕ್ಷೆ ಕುಮುದಾ ಶರತ್, ಕಾರ್ಯದರ್ಶಿ ರಮಣಿ ಎಂ.ಕೆ, ವ್ಯವಸ್ಥಾಪಕ ಸತೀಶ್ ಮೊ.ನಂ: 9481216356, ಕುಮಾರ್ ಮೊ.ನಂ: 9902248619, ಸುರೇಶ್ ಮೊ.ನಂ: 8722104052, ವಿದ್ಯಾ ಆರ್ ಮೊ.ನಂ; 9740428972, ಮಾದೇಗೌಡ ಮೊ.ನಂ: 890939533, ಶಶಿಧರ ನಾಯಕ್ ಮೊ.ನಂ: 9632960615, ಕಚೇರಿಯ ದೂ.ಸಂಖ್ಯೆ: 0821-2422107 ಹಾಗೂ ಇ-ಮೇಲ್ ddfoodmysore@gmail.comಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago