ಉಡುಪಿ: ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕನನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ. ವಸತಿ ಶಾಲೆ ವಿದ್ಯಾರ್ಥಿಗಳಿಗೆ ನಿರಂತರ ಬಸ್ಕಿ ಹೊಡೆಸಿದ ಆರೋಪ ಶಿಕ್ಷಕನ ಮೇಲಿದೆ.
ಜನಿವಾರ ಮತ್ತು ಕೈಗೆ ಕಟ್ಟುವ ದಾರದ ಬಗ್ಗೆ ವಿದ್ಯಾರ್ಥಿಗಳನ್ನು ಪ್ರಶ್ನಿಸುತ್ತಿದ್ದರು. ಅತಿಥಿ ದೈಹಿಕ ಶಿಕ್ಷಣ ಶಿಕ್ಷಕ ಮದರಸ್ ಮಕಾಂದಾರ್ ಮೇಲೆ ಆರೋಪ ಕೇಳಿಬಂದಿದೆ.
ಕಲಬುರ್ಗಿ ಮೂಲದ ಶಿಕ್ಷಕ ಮದರಸ್ ಮಕಾಂದಾರ್ನನ್ನು, ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಶಿಕ್ಷಕನಿಗೆ ಹಲವು ಬಾರಿ ಪ್ರಾಂಶುಪಾಲರು ಎಚ್ಚರಿಕೆ ನೀಡಿದ್ದರು.
ಅದೇ ಚಾಳಿ ಮುಂದುವರೆಸಿದ್ದಕ್ಕೆ ಪ್ರಾಂಶುಪಾಲರು ಕರ್ತವ್ಯದಿಂದ ವಜಾಗೊಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…