Featured

ಉಡುಪಿ: ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾ – vishwanews24

ಜನಿವಾರ, ಕೈಗೆ ಕಟ್ಟುವ ದಾರದ ಬಗ್ಗೆ ಪ್ರಶ್ನಿಸುತ್ತಿದ್ದ ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾ

ಉಡುಪಿ: ಮೊರಾರ್ಜಿ ದೇಸಾಯಿ ಶಾಲಾ  ಶಿಕ್ಷಕ ಕರ್ತವ್ಯದಿಂದ ವಜಾಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕನನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ. ವಸತಿ ಶಾಲೆ ವಿದ್ಯಾರ್ಥಿಗಳಿಗೆ ನಿರಂತರ ಬಸ್ಕಿ ಹೊಡೆಸಿದ ಆರೋಪ ಶಿಕ್ಷಕನ ಮೇಲಿದೆ.

ಜನಿವಾರ ಮತ್ತು ಕೈಗೆ ಕಟ್ಟುವ ದಾರದ ಬಗ್ಗೆ ವಿದ್ಯಾರ್ಥಿಗಳನ್ನು ಪ್ರಶ್ನಿಸುತ್ತಿದ್ದರು. ಅತಿಥಿ ದೈಹಿಕ ಶಿಕ್ಷಣ ಶಿಕ್ಷಕ ಮದರಸ್ ಮಕಾಂದಾರ್ ಮೇಲೆ ಆರೋಪ ಕೇಳಿಬಂದಿದೆ.

ಕಲಬುರ್ಗಿ ಮೂಲದ ಶಿಕ್ಷಕ ಮದರಸ್ ಮಕಾಂದಾರ್‌ನನ್ನು, ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ಶಿಕ್ಷಕನಿಗೆ ಹಲವು ಬಾರಿ ಪ್ರಾಂಶುಪಾಲರು ಎಚ್ಚರಿಕೆ ನೀಡಿದ್ದರು.

ಅದೇ ಚಾಳಿ ಮುಂದುವರೆಸಿದ್ದಕ್ಕೆ ಪ್ರಾಂಶುಪಾಲರು ಕರ್ತವ್ಯದಿಂದ ವಜಾಗೊಳಿಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago