Featured

ಉಡುಪಿ : ಯಕ್ಷಗಾನ ಕಲಾರಂಗ – ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣ ಸಮಾರಂಭ – Vishwanews24

ಉಡುಪಿ : ಯಕ್ಷಗಾನ ಕಲಾರಂಗ – ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣ ಸಮಾರಂಭ – Vishwanews24

ಉಡುಪಿ : ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸ0ಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ೧೬ ವರ್ಷಗಳಿಂದ ಆರ್ಥಿಕನೆರವು ನೀಡುತ್ತಿದ್ದು ಈ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವು ದಶಂಬರ್ ೫, ಭಾನುವಾರ ಪೂರ್ಣಪ್ರಜ್ಞಾ ಕಾಲೇಜಿನ ಸಭಾಭವನದಲ್ಲಿ ಸಂಪನ್ನಗೊಳ್ಳಲ್ಲಿದೆ.

ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಬೆಳಿಗ್ಗೆ ೧೦.೦೦ ಗಂಟೆಗೆ ಉದ್ಘಾಟಿಸಲಿದ್ದಾರೆ. ಈ ಉದ್ಘಾಟನಾ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಚ್. ಎಸ್. ಶೆಟ್ಟಿಯವರು ವಹಿಸಲಿದ್ದಾರೆ. ಅಭ್ಯಾಗತರಾಗಿ ಶ್ರೀ ರತ್ನಕುಮಾರ್, ಸಿ ಎ ಗಣೇಶ್ ಕಾಂಚನ್, ಡಾ. ಜಿ. ಎಸ್. ಚಂದ್ರಶೇಖರ, ಡಾ. ಜೆ. ಎನ್. ಭಟ್, ಶ್ರೀ ರಾಘವೇಂದ್ರ ಕಿಣಿ, ಶ್ರೀ ಪಿ. ವಾಸುದೇವ ಐತಾಳ್, ಶ್ರೀ ವಿಠಲ ಪೈ, ಶ್ರೀ ಪ್ರವೀಣ್ ಗುಡಿ ಭಾಗವಹಿಸಲಿದ್ದಾರೆ.

ಅಪರಾಹ್ನ ೨.೩೦ ಗಂಟೆಗೆ ನಾಡೋಜ ಡಾ. ಜಿ. ಶಂಕರ್ ಇವರ ಅಧ್ಯಕ್ಷತೆಯಲ್ಲಿ ನಡೆಯುವ ವಿನಮ್ರ ಸಹಾಯ ವಿತರಣಾ ಸಮಾರಂಭದಲ್ಲಿ ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕರಾದ ಶ್ರೀ ಎಂ. ಎಸ್. ಮಹಾಬಲೇಶ್ವರ ಅವರು ಶುಭಾಶಂಸನೆ ಗೈಯಲಿದ್ದಾರೆ. ಶ್ರೀ ಪ್ರಮೋದ್ ಮಧ್ವರಾಜ್, ಶ್ರೀ ರವಿರಾಜ್ ಬೆಳ್ಮ, ಶ್ರೀ ಆನಂದ ಸಿ. ಕುಂದರ್, ಶ್ರೀ ಭುವನೇಂದ್ರ ಕಿದಿಯೂರು, ಡಾ. ತಲ್ಲೂರು ಶಿವರಾಮ ಶೆಟ್ಟಿ, ಶ್ರೀ ಮಂಜುನಾಥ ಹೆಗ್ಡೆ, ಶ್ರೀ ಸಜಿತ್ ಹೆಗ್ಡೆ, ಶ್ರೀ
ಆನಂದ ಪಿ ಸುವರ್ಣ, ಶ್ರೀಮತಿ ವಿಲಾಸಿನಿ ಬಾಬುರಾಯ ಶೆಣೈ, ಶ್ರೀ ಯು. ವಿಶ್ವನಾಥ ಶೆಣೈ, ಶ್ರೀ ಹರಿಯಪ್ಪ ಕೋಟ್ಯಾನ್, ಶ್ರೀ ಪುರುಷೋತ್ತಮ ಪಟೇಲ್, ಶ್ರೀ ವಕ್ವಾಡಿ ಪ್ರವೀಣ್ ಶೆಟ್ಟಿ, ಡಾ. ವೈ. ಹರಿಶ್ಚಂದ್ರ, ಶ್ರೀ ಪಿ. ಪುರುಷೋತ್ತಮ ಶೆಟ್ಟಿ, ಶ್ರೀ ಗುರುಪ್ರಕಾಶ್ ಶೆಟ್ಟಿ, ಶ್ರೀ ರಾಜಗೋಪಾಲ ಆಚಾರ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

ಅಂದು ೧೦೨೩ ವಿದ್ಯಾರ್ಥಿಗಳಿಗೆ ರೂಪಾಯಿ ೭೪,೧೦,೫೦೦/- ವಿತರಣೆಯಾಗಲಿದೆ. ೩ ವಿದ್ಯಾರ್ಥಿಗಳಿಗೆ ಸೋಲಾರ್ ದೀಪ ಮತ್ತು ೨ ವಿದ್ಯಾಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್,     ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

9 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

9 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

11 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

12 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

13 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

13 hours ago